18.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ಆಗುಂಬೆ, ಶಿೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಪರಿಣಾಮವಾಗಿ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
ಚಾಮರಾಜನಗರ - ತಮಿಳುನಾಡು ಗಡಿಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ
ಗುಂಡ್ಯ, ಶಿರಾಡಿ, ಸಕ್ಲೇಶ್ಪುರ, ಸೋಮವಾರಪೇಟೆ, ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಪರಿಣಾಮವಾಗಿ ಸುಳ್ಯ, ಸುಬ್ರಮಣ್ಯ, ಕಡಬ, ಉಪ್ಪಿನಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಹ ತುಂತುರು ಮಳೆಯ ಸಾಧ್ಯತೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಂದೆರಡು ಕಡೆ ಮೋಡ ಹಾಗೂ ಒಣಹವೆ ಮುಂದುವರಿಯಲಿದೆ.
ಪುತ್ತೂರು- ವಿಟ್ಳ?
ReplyDelete