2022ರ ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು ಶ್ರೀಲಂಕಾ ಅಥವಾ ತಮಿಳುನಾಡು ಮೇಲೆ ಮೊದಲ ಧಾಳಿ ನಡೆಸಲಿದೆ.
ಈಗಿನ ಮುನ್ಸೂಚೆನೆಯಂತೆ ಮಾರ್ಚ್ 3 ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.
ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
No comments:
Post a Comment